Breaking News

ಜೂನ್ ೩೦ರಿಂದ ಜುಲೈ ೮ರವರೆಗೆ ಗ್ರಾಮ ದೇವತೆಯರ ಜಾತ್ರೆ, ಜಾತ್ರಾ ಕಮೀಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಘೋಷಣೆ.!

            ಜೂನ್ ೩೦ರಿಂದ ಜುಲೈ ೮ರವರೆಗೆ ಗ್ರಾಮ ದೇವತೆಯರ ಜಾತ್ರೆ, ಜಾತ್ರಾ ಕಮೀಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಘೋಷಣೆ.! ಗೋಕಾಕ: ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವು ಜೂನ್ ೩೦ರಿಂದ ಜುಲೈ ೮ರವರೆಗೆ ೯ದಿನಗಳ ಕಾಲ ಅತ್ಯಂತ ವಿಜೃಂಭಣೆಯಿAದ ಜರುಗಲಿದೆ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಗುರುವಾರ ಪೇಠೆಯ ಶ್ರೀ ಲಕ್ಷಿö್ಮÃದೇವಿಯ ದೇವಸ್ಥಾನದ …

Read More »

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ ಮಧ್ಯಪ್ರದೇಶದ ಜಬಲಪುರ ಜಿಲ್ಲೆಯ ಶಿವೊರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ೬ಜನರ ಮೃತದೇಹಗಳು ಮಂಗಳವಾರ ನಗರಕ್ಕೆ ಆಗಮಿಸಿದ್ದು ಸಂಜೆ ೮.೩೦ಕ್ಕೆ ಅಂತ್ಯಸAಸ್ಕಾರ ನಗರದಲ್ಲಿ ಜರುಗಿತು. ಗೋಕಾಕ: ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ ಮಧ್ಯಪ್ರದೇಶದ ಜಬಲಪುರ ಜಿಲ್ಲೆಯ ಶಿವೊರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ೬ಜನರ ಮೃತದೇಹಗಳನ್ನು …

Read More »

ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇನೆ. ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡುತ್ತ ಬರುತ್ತಿರುವುದಾಗಿ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ ಅಸ್ತಿತ್ವಕ್ಕೆ

  ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು.‌ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ …

Read More »

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಬೆಳಂಬೆಳಗ್ಗೆ ಲಾರಿ-ಕಾರು ಮಧ್ಯೆ ಅಪಘಾತ

ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪ ನಡೆದ ದುರ್ಘಟನೆ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಪತಿಯ ಎದುರೇ ಮೃತಪಟ್ಟ ಪತ್ನಿ. ಮೂಡಲಗಿ ತಾಲೂಕಿನ ಸಂಗಣಕೇರಿಯ ವೈದ್ಯೆ ಡಾ. ಆಶಾ ಕೋಳಿ (32) ಸ್ಥಳದಲ್ಲೇ ಸಾವು. ಆಶಾ ಪತಿ ಡಾ. ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಘಟನೆಯಲ್ಲಿ ಗಂಭೀರ ಗಾಯ. ಲಾರಿ ಹಿಂಬದಿಗೆ ರಭಸವಾಗಿ ಡಿಕ್ಕಿ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜು. ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ …

Read More »

ಓದುವ ಸಂಸ್ಕೃತಿ ಬೆಳೆಸುವಲ್ಲಿ ಪುಸ್ತಕ ಕ್ಲಬ್‌ಗಳು ನಿರ್ಣಾಯಕ ಬುಕ್ ಕ್ಲಬ್‌ ಉದ್ಘಾಟನಾ ಸಮಾರಂಭದಲ್ಲಿ ಜಿಐಟಿಯ ಆಡಳಿತ ಮಂಡಳಿ ಚೇರಮನ್‌ ರಾಜೇಂದ್ರ ಬೆಳಗಾಂವಕರ ಅಭಿಪ್ರಾಯ

ಓದುವ ಸಂಸ್ಕೃತಿ ಬೆಳೆಸುವಲ್ಲಿ ಪುಸ್ತಕ ಕ್ಲಬ್‌ಗಳು ನಿರ್ಣಾಯಕ ಬುಕ್ ಕ್ಲಬ್‌ ಉದ್ಘಾಟನಾ ಸಮಾರಂಭದಲ್ಲಿ ಜಿಐಟಿಯ ಆಡಳಿತ ಮಂಡಳಿ ಚೇರಮನ್‌ ರಾಜೇಂದ್ರ ಬೆಳಗಾಂವಕರ ಅಭಿಪ್ರಾಯ ಬೆಳಗಾವಿ: ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯಲ್ಲಿ ಓದುವ ಸಂಸ್ಕೃತಿ ಬೆಳೆಸುವಲ್ಲಿ ಪುಸ್ತಕ ಕ್ಲಬ್‌ಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಕೆಎಲ್‌ಎಸ್ ಸಂಸ್ಥೆಯ ಜಿಐಟಿಯ ಆಡಳಿತ ಮಂಡಳಿಯ ಚೇರಮನ್‌ ರಾಜೇಂದ್ರ ಬೆಳಗಾಂವಕರ ಹೇಳಿದರು. ನಗರದ ಕೆಎಲ್‌ಎಸ್‌ ಗೋಗಟೆ ಇಂಜನಿಯರಿಂಗ್‌ ಕಾಲೇಜಿ (ಜಿಐಟಿ)ನ ಮುಖ್ಯ ಗ್ರಂಥಾಲಯದಲ್ಲಿ ಬೆಳಗಾವಿ ಬುಕ್ …

Read More »

ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿರುವುದಕ್ಕೆ ತೃಪ್ತಿ ಶ್ರೀ ಮಂಜುನಾಥ ವಿದ್ಯಾಲಯದ ಕಲೋತ್ಸವ-2025 ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜೆ.ಎಸ್‌.ನಾಗರಾಜ ಅಭಿಪ್ರಾಯ.

ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿರುವುದಕ್ಕೆ ತೃಪ್ತಿ ಶ್ರೀ ಮಂಜುನಾಥ ವಿದ್ಯಾಲಯದ ಕಲೋತ್ಸವ-2025 ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜೆ.ಎಸ್‌.ನಾಗರಾಜ ಅಭಿಪ್ರಾಯ. ಬೆಂಗಳೂರು: ಸುಮಾರು 56 ವರ್ಷಗಳಿಂದ ಬಡಮಕ್ಕಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದಕ್ಕೆ ತೃಪ್ತಿಯಿದ್ದು, ಪಾಲಕರ ಹಾಗೂ ಶಿಕ್ಷಕರ ಸಹಕಾರ, ಪ್ರೋತ್ಸಾಹದಿಂದ ಬೃಹತ್‌ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಪ್ರಾಂಶುಪಾಲ ಜೆ.ಎಸ್‌.ನಾಗರಾಜ ಹೇಳಿದರು. ವಿಜಯನಗರದ ಮಾಗಡಿ ರಸ್ತೆಯಲ್ಲಿರುವ ಕಾಸಿಯಾ ಭವನದಲ್ಲಿ ನಡೆದ ಶ್ರೀ ಶಿಕ್ಷಣ ಸಮಿತಿ (ಟ್ರಸ್ಟ್‌)ನ ಮಾಗಡಿ …

Read More »

ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತರ ನೇಮಕ

ಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಅವರನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ಮತ್ತು ಉಳಿದ ಏಳು ರಾಜ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ವಿವಿಧ ಅಧಿಕಾರಿಗಳನ್ನು …

Read More »

ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಶಾಲೆ (ಆರ್.ಎಂ.ಎಸ್.ಎ ) ಯಲ್ಲಿ ಪಿ.ಯು ತರಗತಿ ಮಂಜೂರಾತಿ.

ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಶಾಲೆ (ಆರ್.ಎಂ.ಎಸ್.ಎ ) ಯಲ್ಲಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಕಳೆದ ವರ್ಷ ಆರ್ಟ್ಸ್ ವಿಭಾಗದ ಪಿ.ಯು ತರಗತಿ ಮಂಜೂರಾತಿ ದೊರೆತು ಪ್ರಾರಂಭವಾಗಿದ್ದು ಸಾಹುಕಾರ ಪ್ರಯತ್ನದಿಂದ ಈ ವರ್ಷ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಪಿ.ಯು ಕಾಲೇಜು ಮಂಜೂರಾತಿ ದೊರೆತು ಪ್ರಸಕ್ತ ವರ್ಷ ಪ್ರವೇಶಾತಿ ಪ್ರಾರಂಭವಾಗಲಿರುವ ಹಿನ್ನೆಲೆ ಇಂದು ಖನಗಾಂವ ಸೇರಿದಂತೆ ಎಂಟುರೂ …

Read More »

IT RAID ಬೆಳಗಾವಿ ನಾಲ್ವರು ಉಧ್ಯಮಿ ಮನೆಗಳ ಮೇಲೆ

ಬೆಳಗಾವಿ: ಹೌದು ಬೆಳಗಾವಿ ಇಲ್ಲಿನ ಉದ್ಯಮಿಗಳಾದ ವಿನೋದ್ ದೊಡ್ಡನವರ , ಪುಷ್ಪದಂತ ದೊಡ್ಡಣ್ಣವರ, ಅಜಿತ್ ಪಟೇಲ್‌ ಮತ್ತು ಅಶೋಕ ಹುಂಬರವಾಡಿ ಎಂಬವರ ಮನೆಗಳು ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ಮಾಡಿರುವ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ, ಕಬ್ಬಿಣ ಹಾಗೂ ಗ್ರಾನೈಟ್ ಉದ್ಯಮಿಯಾಗಿರುವ ದೊಡ್ಡಣ್ಣವರ ಕುಟುಂಬದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಅವರು ದೇಶ-ವಿದೇಶಗಳಿಗೆ ಕಬ್ಬಿಣ ಹಾಗೂ ಗ್ರಾನೈಟ್ ರಫ್ತು ಮಾಡುತ್ತಾರೆ. …

Read More »