Breaking News

ಟೈರಗಳನ್ನು ಕಳ್ಳತನ ಮಾಡಿದ ಖದೀಮರು!!

Spread the love

ಗೋಕಾಕ: ಮನೆಯ ಹತ್ತಿರ ಪಾರ್ಕಿಂಗ್ ಮಾಡಿದ್ದ ೫ ವಾಹನಗಳ ಟೈರ್‌ಗಳನ್ನು ಕಳ್ಳರು ಕಳುವು ಮಾಡಿದ ಘಟನೆ ನಗರದ ಸಂಗಮ ನಗರದಲ್ಲಿ ನಡೆದಿದೆ.
ಬುಧವಾರದಂದು ಮಧ್ಯರಾತ್ರಿ ಸಮಯದಲ್ಲಿ ಸುಮಾರು ಪಾರ್ಕಿಂಗ್ ಮಾಡಿದ್ದ ೫ ನಾಲ್ಕು ಚಕ್ರದ ವಾಹನಗಳ ಟೈರಗಳನ್ನು ಕಳ್ಳರು ಮಧ್ಯರಾತ್ರಿ ಎಗರಿಸಿದ್ದಾರೆ. ರಾತ್ರಿ ವೇಳೆ ಪೋಲಿಸರು ಗಸ್ತು ತಿರುಗದ ಹಿನ್ನಲೆ ಈ ಪ್ರಕರಣ ನಡೆದಿದೆ ಎಂದು ಸ್ಥಳಿಯರು ದೂರಿದ್ದಾರೆ.


Spread the love

About Yuva Bharatha

Check Also

ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು- ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ.!

Spread the loveಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು- ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ.!   ಗೋಕಾಕ: ಪ್ರತಿಯೊಬ್ಬ ಮನುಷ್ಯನು ಸದ್ಗುಣ …

Leave a Reply

Your email address will not be published. Required fields are marked *

nineteen − 3 =