Breaking News

ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.!

Spread the love

ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.!

ಗೋಕಾಕ: ತಾಲೂಕಿನ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ ೧೪ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿ.22 ಗುರುವಾರದಂದು ಸಾಯಂಕಾಲ ೪ಗಂಟೆಗೆ ಜರುಗಲಿದೆ. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಡಾ.ಮೋಹನ ಗುರುಸ್ವಾಮಿಗಳ ನೇತ್ರತ್ವದಲ್ಲಿ ಮಹಾಪೂಜೆ, ಅಗ್ನಿ ಸೇವೆ, ಸಂಗೀತ ಸೇವೆ ಹಾಗೂ ಅಯ್ಯಪ್ಪಸ್ವಾಮಿ ವೃತಾಚರಣೆ ಕುರಿತು ಆರ್ಶೀಚನ ನೀಡಲಿದ್ದಾರೆ. ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಗಮಿಸಲಿದ್ದು, ಕಾರಣ ಸಕಲ ಅಯ್ಯಪ್ಪಸ್ವಾಮಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘಟಕರು ಮನವಿ ಮಾಡಿದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

17 + 9 =