Breaking News

ನೂತನ ಕಚೇರಿ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮರನಾಥ ಜಾರಕಿಹೊಳಿ.!

Spread the love

ನೂತನ ಕಚೇರಿ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮರನಾಥ ಜಾರಕಿಹೊಳಿ.!


ಗೋಕಾಕ: ಸಾಮಾಜಿಕ ಅರಣ್ಯ ವಲಯ ಗೋಕಾಕದ ನೂತನ ಕಚೇರಿ ಕಟ್ಟಡದ ಶಂಕು ಸ್ಥಾಪನೆಯನ್ನು ಕೆಎಮ್‌ಎಫ್ ನಿರ್ದೇಶಕ ಹಾಗೂ ಯುವ ನಾಯಕ ಅಮರನಾಥ ರಮೇಶ ಜಾರಕಿಹೊಳಿ ಅವರು ಶುಕ್ರವಾರದಂದು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಮ್ ಕೆ ಪಾತ್ರೂಟ, ವಲಯ ಅರಣ್ಯಾಧಿಕಾರಿಗಳಾದ ಆನಂದ ಹೆಗಡೆ, ಸಚಿಜೀವ ಸವಸುದ್ದಿ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂಧಿ ವರ್ಗದವರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

four × four =