Breaking News

ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.!

Spread the love

ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.!


ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.
ಅವರು, ಸೋಮವಾರದಂದು ನಗರದ ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಪಕ್ಷ ದೀನ ದಲಿತರ, ಬಡವರ ಹಾಗೂ ರೈತರ ಪರವಾದ ಪಕ್ಷ. ಕೇಂದ್ರ ಹಾಗೂ ರಾಜ್ಯ ಸರಕಾರ ದೀನ ದಲಿತರ, ಬಡವರ ಹಾಗೂ ರೈತರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿಕೊಟ್ಟು ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕಾರ್ಯ ಮಾಡುತ್ತಿವೆ. ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುಖಾಂತರ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟಿçÃಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಸುಭಾಸ ಪಾಟೀಲ ಸಂಘಟನಾತ್ಮಕ ವಿಷಯವಾಗಿ ಮಾತನಾಡಿದರು.
ಕಿರಣ ಡಮಾಮಗರ ಸ್ವಾಗತಿಸಿದರು, ಶ್ರೀರಂಗ ನಾಯ್ಕ ವಂದಿಸಿದರು.
ವೇದಿಕೆಯ ಮೇಲೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಬೆಳಗಾವಿ ಗ್ರಾಮೀಣ ಚುನಾವಣಾ ಪ್ರಮುಖ ಗುರುಪಾದ ಕಳ್ಳಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಗರ ಮಂಡಲ ಉಪಾಧ್ಯಕ್ಷ ಲಕ್ಕಪ್ಪ ತಹಶೀಲದಾರ, ಒಬಿಸಿ ಮೋರ್ಚಾ ಅಧ್ಯಕ್ಷ ಲಕ್ಷö್ಮಣ ಖಡಕಭಾಂವಿ, ಯುವ ಮೋರ್ಚಾ ಅಧ್ಯಕ್ಷರುಗಳಾದ ಆನಂದ ಅತ್ತುಗೋಳ, ಮಂಜುನಾಥ ಪ್ರಭುನಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ ಸೇರಿದಂತೆ ಪದಾಧಿಕಾರಿಗಳು ಇದ್ದರು.


Spread the love

About Yuva Bharatha

Check Also

ಕಾಂಗ್ರೆಸ್ ಅಭ್ಯರ್ಥಿಪರ ಹಣ ಹಂಚಿಕೆ ಡಾ.ಮಹಾಂತೇಶ ಕಡಾಡಿ ಸೇರಿ ಆರು ಜನರನ್ನು ಪೋಲಿಸರಿಗೆ ಒಪ್ಪಿಸಿದ ಅಂಕಲಗಿ ಗ್ರಾಮಸ್ಥರು..!

Spread the loveಅಂಕಲಗಿ ಗ್ರಾಮದಲ್ಲಿ 25ಲಕ್ಷಕ್ಕೂ ಹೆಚ್ಚಿನ ಹಣವನ್ನು ಹಂಚುತ್ತಿದ್ದ ಕಾಂಗ್ರೇಸ್ ಅಭ್ಯರ್ಥಿಯ ಬೆಂಬಲಿಗರು. ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ …

Leave a Reply

Your email address will not be published. Required fields are marked *

2 × 3 =