Breaking News

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!

Spread the love

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!


ಗೋಕಾಕ: ಕರ್ನಾಟಕ ಬೀದಿಬದಿ ವ್ಯಾಪಾರ ಸಂಘ ಒಕ್ಕೂಟ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಮುರಾಕ ಅಂಕಲಗಿ, ಉದ್ದವ್ವ ಚೂನನ್ನವರ, ಮೈನುದ್ದಿನ ಕಿತ್ತೂರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ.

Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …

Leave a Reply

Your email address will not be published. Required fields are marked *

seven − 1 =