Breaking News

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

ಗೋಕಾಕ: ನಗರದ ಡಾರ‍್ಸ್ ಕಾಲನಿ ಮತ್ತು ಭಾಗ್ಯ ನಗರದಲ್ಲಿ 11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಹಾಗೂ ಆದಿತ್ಯ ನಗರದಲ್ಲಿ ರಸ್ತೆ ದುರಸ್ಥಿ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ಚಾಲನೆ ನೀಡಿದರು.

 


ಈ ಸಂದರ್ಭದಲ್ಲಿ ತಹಶೀಲದಾರ ಡಾ.ಮೋಹನ ಭಸ್ಮೆ, ನಗರಸಭೆ ಪೌರಾಯುಕ್ತ ರವಿ ರಂಗಸುಭೆ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಎಸ್ ಪಿ ವರಾಳೆ, ನಗರಸಭೆ ಸದಸ್ಯರು, ಮುಖಂಡರು ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಸುವಿಚಾರ ಚಿಂತನ ಕಾರ್ಯಕ್ರಮ

Spread the loveಸುವಿಚಾರ ಚಿಂತನ ಕಾರ್ಯಕ್ರಮ ಗೋಕಾಕ: ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ ದಿ.೧೮ರಂದು ಮಧ್ಯಾಹ್ನ …

Leave a Reply

Your email address will not be published. Required fields are marked *

one × 4 =