Breaking News

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.

Spread the love

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.


ಗೋಕಾಕ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಗ್ರಾಮೀಣ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ದಸ್ತಗಿರ ಮುಲ್ಲಾ ಅವರು ತಮ್ಮ ಬೆಂಬಲಿಗರೊAದಿಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಪಕ್ಷ ಸೇರಿದರು.
ದಸ್ತಗೀರ ಮುಲ್ಲಾ, ಹಮೀದ ಮುಲ್ಲಾ, ಅಬ್ಬು ಮಕಾನದಾರ, ಮುಜಮ್ಮೀಲ ದೇವಡಿ ಸೇರಿ ೧೧ಜನ ಕಾಂಗ್ರೆಸ್ ಕಾರ್ಯಕರ್ತರು ರವಿವಾರದಂದು ಸಂಜೆ ನಗರದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರದ ಮುಸ್ಲಿಂ ಸಮಾಜದ ಮುಖಂಡರುಗಳು ಇದ್ದರು.


Spread the love

About Yuva Bharatha

Check Also

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.!

Spread the loveಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.! ಬೆಳಗಾವಿ: ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹ, ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ೧೩೧ನೇ …

Leave a Reply

Your email address will not be published. Required fields are marked *

two × one =