Breaking News

ವಿದ್ಯಾರ್ಥಿಗಳಿಗೆ ಲ್ಯಾಪ್-ಟಾಪ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.

Spread the love

ವಿದ್ಯಾರ್ಥಿಗಳಿಗೆ ಲ್ಯಾಪ್-ಟಾಪ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.


ಗೋಕಾಕ: ಕೊಣ್ಣೂರು ಪುರಸಭೆ ವಿವಿಧ ಯೋಜನೆಗಳ ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಎಮ್‌ಬಿಬಿಎಸ್ ಮತ್ತು ಬಿಇ ವ್ಯಾಸಾಂಗ ಮಾಡುತ್ತಿರುವ ೮ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ವಿತರಿಸಿದರು.
ಈ ಸಂದರ್ಭದಲ್ಲಿ ಕೊಣ್ಣೂರು ಪುರಸಭೆ ಅಧ್ಯಕ್ಷೆ ಶ್ರೀಮತಿ ಮಂಗಲ ತೇಲಿ, ಸದಸ್ಯರುಗಳಾದ ಪ್ರಕಾಶ ಕರನಿಂಗ, ವಿನೋದ ಕರನಿಂಗ, ರಾಮಸಿದ್ಧ ಮಗದುಮ, ಗೂಳಪ್ಪ ಅಸೋದೆ, ಕಾಡಪ್ಪ ನಾಯಿಕ, ನಜೀರ ನದಾಫ, ಧನ್ಯಕುಮಾರ ಮೇಗೆರಿ, ಕುಮಾರ ಕೊಣ್ಣೂರ, ಇಮ್ರಾನ ಜಮಾದಾರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

twelve + seven =