Breaking News

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ೪೦ಜನ ಕಾಂಗ್ರೇಸ್ ಕಾರ್ಯಕರ್ತರು.!

Spread the love

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ೪೦ಜನ ಕಾಂಗ್ರೇಸ್ ಕಾರ್ಯಕರ್ತರು.!


ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಇಲ್ಲಿಯ ಕಾಂಗ್ರೇಸ್ ಇಂಟೇಕ ಬ್ಯಾಕ್ ಅಧ್ಯಕ್ಷ ಮದರಸಾಹೇಬ ಕಾಲಿಬಾಯಿ ತಮ್ಮ ೪೦ಜನ ಕಾರ್ಯಕರ್ತರೊಂದಿಗೆ ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.
ಈ ಸಂದರ್ಭದಲ್ಲಿ ತಾಕೀರ ಜಮಾದಾರ, ಸಾದೀಕ ಸನದಿ, ಮಹ್ಮದ ಕಾಲಾ, ಇರ್ಫಾನ ಕಾಲಿಬಾಯಿ, ಫಯಾಜ ತಳವಾರ, ನವಾಜ, ಅನೀಸ ಜಮಾದಾರ, ಇಮ್ರಾನ ಮುಜಾವರ, ಅತ್ತಾವುಲ್ಲ ಹುಕ್ಕೇರಿ, ಸಮೀವುಲ್ಲಾ ಜಮಾದಾರ, ಮಂಜು ಕಣವಾಡ, ಫಾರೂಕ ಅಂಕಲಗಿ, ಇಮ್ರಾನ ಅಂಕಲಗಿ, ಮಹ್ಮದ ಜಮಾದಾರ ಸೇರಿದಂತೆ ಅನೇಕರು ಬಿಜೆಪಿ ಪಕ್ಷ ಸೇರಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಇದ್ದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

14 + sixteen =