Breaking News

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ.!

Spread the love

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ.!


ಗೋಕಾಕ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ನಗರದ ಬೂನ್ ನಂ-೧೦೨ ಹಾಗೂ ಬೆಣಚಿನಮರ್ಡಿ ಗ್ರಾಮ ಬೂತ್ ನಂ-೧೯೮ರಲ್ಲಿ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ, ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಬಾಳೇಶ ಗಿಡ್ಡನವರ, ಜಯಾನಂದ ಹುಣಚ್ಯಾಳ, ಯುವ ಮೋರ್ಚಾ ಅಧ್ಯಕ್ಷರುಗಳಾದ ಮಂಜುನಾಥ ಪ್ರಭುನಟ್ಟಿ, ಆನಂದ ಅತ್ತುಗೋಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

fifteen − fourteen =