ಟಿಎಪಿಸಿಎಮ್ಎಸ್ ಆಡಳಿತ ಮಂಡಳಿಯಿ0ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಅಶೋಕ ನಾಯ್ಕ, ಉಪಾಧ್ಯಕ್ಷ ವಿಠ್ಠಲ ಪಾಟೀಲ ಹಾಗೂ ಸದಸ್ಯರು ಶುಕ್ರವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …