Breaking News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ


ಗೋಕಾಕ: ಮಧ್ಯಮ ಹಾಗೂ ದುಡಿಯುವ ವರ್ಗ, ರೈತರ ಮತ್ತು ಮಹಿಳೆರ ಹಿತ ಚಿಂತನೆಯೊ0ದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕ್ಷೇತ್ರಕ್ಕೆ ೩೮ಸಾವಿರ ಕೋಟಿ ಅನುಆನ ಹಚಿಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರುವ ಅವರು, ರೈತರಿಗೆ ೩ಲಕ್ಷದಿಂದ ೫ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಯುವ ಸ್ನೇಹಿ ಎಂಬ ಯೋಜನೆಯಡಿ ತಲಾ ೨ಸಾವಿರ ನಿರುದ್ಯೋಗಿ ಯುವಜನತೆಗೆ ಆರ್ಥಿಕ ಧನ ಸಹಾಯ, ಮಹಿಳಾ ಸಬಲೀಕರಣಕ್ಕೆ ೪೬ಸಾವಿರ ಕೋಟಿ ೫೬ ಸಣ್ಣರೈತರಿಗೆ ೧೮೦ ಕೋಟಿಯಲ್ಲಿ ಜೀವನ ಜ್ಯೋತಿ ವಿಮಾ ಯೋಜನೆ, ಆರೋಗ್ಯ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬೃಹತ್ ಪ್ರಮಾಣದಲ್ಲಿ ಅನುದಾನ ನೀಡಿದ್ದು ಇದೊಂದು ಇತಿಹಾಸ ಪುಟದಲ್ಲಿ ದಾಖಲಾದ ಬಜೇಟ್ ಎಂದು ಬಣ್ಣಿಸಿದ್ದಾರೆ.


Spread the love

About Yuva Bharatha

Check Also

ಕಾಂಗ್ರೆಸ್ ಅಭ್ಯರ್ಥಿಪರ ಹಣ ಹಂಚಿಕೆ ಡಾ.ಮಹಾಂತೇಶ ಕಡಾಡಿ ಸೇರಿ ಆರು ಜನರನ್ನು ಪೋಲಿಸರಿಗೆ ಒಪ್ಪಿಸಿದ ಅಂಕಲಗಿ ಗ್ರಾಮಸ್ಥರು..!

Spread the loveಅಂಕಲಗಿ ಗ್ರಾಮದಲ್ಲಿ 25ಲಕ್ಷಕ್ಕೂ ಹೆಚ್ಚಿನ ಹಣವನ್ನು ಹಂಚುತ್ತಿದ್ದ ಕಾಂಗ್ರೇಸ್ ಅಭ್ಯರ್ಥಿಯ ಬೆಂಬಲಿಗರು. ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ …

Leave a Reply

Your email address will not be published. Required fields are marked *

five + thirteen =