Breaking News

ಮಕ್ಕಳ ಶೈಕ್ಷಣಕ್ಕೆ ಒತ್ತು ನೀಡಬೇಕು.- ಸರ್ವೋತ್ತಮ ಜಾರಕಿಹೊಳಿ.!

Spread the love

ಮಕ್ಕಳ ಶೈಕ್ಷಣಕ್ಕೆ ಒತ್ತು ನೀಡಬೇಕು.- ಸರ್ವೋತ್ತಮ ಜಾರಕಿಹೊಳಿ.!


ಗೋಕಾಕ: ವಾಹನ ದುರಸ್ತಿಗಾರರು ಸಂಘಟಿತ ಹೋರಾಟದ ಮೂಲಕ ತಮ್ಮ ಹಕ್ಕು ಮತ್ತು ಸೌಲಭ್ಯ ಪಡೆಯಲು ಮುಂದಾಗಬೇಕು ತಮ್ಮ ಬೆನ್ನಿಗೆ ಜಾರಕಿಹೊಳಿ ಕುಟುಂಬ ಸದಾ ಇರುತ್ತದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಜರುಗಿದ ಗೋಕಾಕ ದ್ವಿಚಕ್ರ ವಾಹನಗಳ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ (ರಿ). ಇದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ವೃತ್ತಿಯ ಜೊತೆ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬ ಆರೋಗ್ಯ ಮತ್ತು ಮಕ್ಕಳ ಶೈಕ್ಷಣಕ್ಕೆ ಒತ್ತು ನೀಡಬೇಕು. ಸಂಘಟನೆಯ ಮೂಲಕ ಸರಕಾರದಿಂದ ಬರುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗುವಂತೆ ಕರೆ ನೀಡಿದರು.
ಕಾರ್ಯಕ್ರಮವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಉದ್ಘಾಟಿಸಿದರು.
ವೇದಿಕೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಕಾರ್ಮಿಕ ನಿರೀಕ್ಷಕ ಪಿ ವಿ ಮಾವರಕರ ಆರ್‌ಟಿಒ ಇನ್ಸಪೇಕ್ಟರ್ ಸದಾಶಿವ ಮರಲಿಂಗನ್ನವರ, ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ, ಸಂಘದ ಅಧ್ಯಕ್ಷ ಮಲ್ಲಿಕಜಾನ ಪೈಲ್ವಾನ, ಉಪಾಧ್ಯಕ್ಷ ಪರಶುರಾಮ ಗೋಕಾಂವಿ, ಪರಶುರಾಮ ಭಗತ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

fourteen − 3 =