Breaking News

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!

Spread the love

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!


 ಯುವ ಭಾರತ ಸುದ್ದಿ ಗೋಕಾಕ: ಸ್ವಾತಂತ್ರ್ಯ ದ ಅಮೃತ ಮಹೋತ್ಸವ ನಿಮಿತ್ಯವಾಗಿ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನೆರೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರದ ಜೊತೆಗೆ ಸಿಹಿ ವ್ಯವಸ್ಥೆ ಮಾಡಲಾಗಿತ್ತು.
ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ವಿಧಾನ ಪರಿಷತ ಸದಸ್ಯರ ಆಪ್ತ ಸಹಾಯಕ ಸದಾನಂದ ಕಲಾಲ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಡಿವೈಎಸ್‌ಪಿ ಮನೋಜಕುಮಾರ ನಾಯ್ಕ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ಸಂಜು ಜಡೆನ್ನವರ, ಆಸೀಫ ಮುಲ್ಲಾ, ರಮೇಶ ಬಡೇಪ್ಪಗೋಳ, ಮಹಾದೇವ ಜಾಗನೂರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ವಿಶಾಲ ಪಟಗುಂದಿ, ಸಚೀನ ಕಮಟೇಕರ, ರಾಜು ಹೆಗ್ಗನ್ನವರ, ವಿನಯ ಸೇರಿದಂತೆ ದೊಡ್ಮನೆ ಕುಟುಂಬ ಅಭಿಮಾನಿ ಬಳಗದ ಸದಸ್ಯರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

twelve + seventeen =