Breaking News

ಪರಿಸರ ಪ್ರೇಮಿ ಬ್ರಿಜೇಶ ಶರ್ಮಾ ಅವರನ್ನು ಅಭಿನಂಧಿಸಿದ ಕೆಎಮ್‌ಎಫ ನಿರ್ದೇಶಕ ಅಮರನಾಥ ಜಾರಕಿಹೊಳಿ.!

Spread the love

ಪರಿಸರ ಪ್ರೇಮಿ ಬ್ರಿಜೇಶ ಶರ್ಮಾ ಅವರನ್ನು ಅಭಿನಂಧಿಸಿದ ಕೆಎಮ್‌ಎಫ ನಿರ್ದೇಶಕ ಅಮರನಾಥ ಜಾರಕಿಹೊಳಿ.!


ಯುವ ಭಾರತ ಸುದ್ದಿ  ಗೋಕಾಕ: ಪ್ಲಾಸ್ಟಿಕ್ ನಿಷೇಧಿಸಿ ಪರಿಸರ ಉಳಿಸಿ ಎಂದು ಜಾಗೃತಿ ಮೂಢಿಸಲು ದೇಶದಾಧ್ಯಂತ ಸೈಕಲ್ ಮೇಲೆ ಸಂಚರಿಸುತ್ತಿರುವ ಉತ್ತರ ಪ್ರದೇಶದ ಬ್ರಿಜೇಶ ಶರ್ಮಾ ಅವರನ್ನು ನಗರದಲ್ಲಿ ಶನಿವಾರದಂದು ಕೆಎಮ್‌ಎಫ ನಿರ್ದೇಶಕ ಅಮರನಾಥ ಜಾರಕಿಹೊಳಿ ಅಭಿನಂಧಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಮನೋಜಕುಮಾರ ನಾಯ್ಕ, ನಗರಾಧ್ಯಕ್ಷ ಜಯಾನಂದ ಹುಣಚ್ಯಾಳ, ಕ್ಷೇತ್ರಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಪ್ರಮೋದ ಜೋಶಿ ಇದ್ದರು.


Spread the love

About Yuva Bharatha

Check Also

ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತರ ನೇಮಕ

Spread the loveಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಕರ್ನಾಟಕ ಮಾಹಿತಿ …

Leave a Reply

Your email address will not be published. Required fields are marked *

four + 11 =