Breaking News

ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅಭಿಮಾನಿಗಳಿಂದ ಹಣ್ಣು ಹಂಪಲು ವಿತರಣೆ.!

Spread the love

ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅಭಿಮಾನಿಗಳಿಂದ ಹಣ್ಣು ಹಂಪಲು ವಿತರಣೆ.!


ಯುವ ಭಾರತ ಸುದ್ದಿ  ಗೋಕಾಕ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅವರ ಅಭಿಮಾನಿ ಬಳಗದವರು ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ, ಶಿವಾ ಫೌಂಡೇಷನ ಮಕ್ಕಳಿಗೆ ಮತ್ತು ಅಲೆಮಾರಿ ಜನಾಂಗದವರಿಗೆ ಹಣ್ಣ ಹಂಪಲು, ಸಿಹಿ ಜೊತೆಗೆ ಉಪಾಹಾರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಅಂಜುಮನ ಕಮೀಟಿ ಅಧ್ಯಕ್ಷ ಜಾವೇದ ಗೋಕಾಕ, ನಗರಸಭೆ ಸ್ಥಾಯಿ ಸಮಿತಿ ಚೇರಮನ ಸಿದ್ದಪ್ಪ ಹುಚ್ಚರಾಯಪ್ಪಗೋಳ, ಸದಸ್ಯ ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತಿçಗೊಲ್ಲರ, ಬಸವರಾಜ ಹಿರೇಮಠ, ಪವನ ಮಹಾಲಿಂಗಪೂರ, ಇಸ್ಮಾಯಿಲ ಜಮಾದಾರ, ವಿಶಾಲ ಪಟಗುಂದಿ, ಅಲಿಸಾಬ ಖಾಜಿ, ಹಾಜಿ ಜಾಫರ, ಜಾಕೀರ ಕುಡಚಿಕರ, ವೈದ್ಯ ಸಿಬ್ಬಂಧಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

2 × 5 =