Breaking News

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಶಾಸಕ ರಮೇಶ ಜಾರಕಿಹೊಳಿ ಪರಿಹಾರ ವಿತರಣೆ.!

Spread the love

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಶಾಸಕ ರಮೇಶ ಜಾರಕಿಹೊಳಿ ಪರಿಹಾರ ವಿತರಣೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ಇತ್ತಿಚೇಗೆ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕು.ಚೂನವ್ವ ಹಣಮಂತ ಸರ್ವಿ ಇವರ ವಾರಸುದಾರರಿಗೆ 5 ಲಕ್ಷ.ರೂ ಪರಿಹಾರ ಧನ ಹಾಗೂ ಶೀಗಿಹೋಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮರಣ ಹೊಂದಿದ ಜಾನುವಾರು ಮಾಲೀಕ ಬಸವರಾಜ ಬಾಳೋಬಾಳ ಅವರಿಗೆ 5೦ ಸಾವಿರ.ರೂ ಪರಿಹಾರ ಧನವನ್ನು ಮಂಗಳವಾರದ0ದು ವಿತರಿಸಿದರು.              ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ.ಆರ್ ಕಾಗಲ್, ಹೆಸ್ಕಾಂ ಇಲಾಖೆ ಎಇ ಎನ್.ವಿ ಮೂಡಲಗಿ, ಎಇಇ ಸುಭಾಶ ವರಾಳೆ, ಲಕ್ಷ್ಮಿಕಾಂತ ಎತ್ತಿನಮನಿ, ಸುರೇಶ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

five × one =