Breaking News

ಬಜೇಟ ಅಭಿವೃದ್ಧಿ ಪರವಾಗಿಲ್ಲ- ಭೀಮಶಿ ಭರಮಣ್ಣವರ.!

Spread the love

ಬಜೇಟ ಅಭಿವೃದ್ಧಿ ಪರವಾಗಿಲ್ಲ- ಭೀಮಶಿ ಭರಮಣ್ಣವರ.!


ಗೋಕಾಕ: ಸಿದ್ಧರಾಮಯ್ಯನವರು ಮಂಡಿಸಿರುವ ಬಜೇಟ ಅಭಿವೃದ್ಧಿ ಪರವಾಗಿಲ್ಲ. ರೈತರ, ಬಡವರ ಹಿತ ಕಾಪಾಡಬೇಕಾದ ಸಿಎಮ್ ಗ್ಯಾರಂಟಿಗಳ ಭರಾಟೆಯಲ್ಲಿ ರಾಜ್ಯ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಅಲ್ಲದೇ ರಾಜ್ಯವನ್ನು ಆರ್ಥಿಕ ಸಂಕಷ್ಟದಲ್ಲಿ ನೂಕಿದ್ದಾರೆ ಎಂದು ಬಿಜೆಪಿ ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

seventeen − eleven =