Breaking News

ಕರುಳರಿಕೆ

Spread the love

ಕರುಳರಿಕೆ

——————-

ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.

           — + —

Spread the love

About Yuva Bharatha

Check Also

ಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ.

Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …

Leave a Reply

Your email address will not be published. Required fields are marked *

eighteen − nine =