Breaking News

ಕರುಳರಿಕೆ

Spread the love

ಕರುಳರಿಕೆ

——————-

ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.

           — + —

Spread the love

About Yuva Bharatha

Check Also

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

Spread the love೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ …

Leave a Reply

Your email address will not be published. Required fields are marked *

18 − nine =