ಕರುಳರಿಕೆ
——————-
ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.
— + —
Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …