Breaking News

ಕರುಳರಿಕೆ

Spread the love

ಕರುಳರಿಕೆ

——————-

ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.

           — + —

Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

1 × two =