Breaking News

ಕರುಳರಿಕೆ

Spread the love

ಕರುಳರಿಕೆ

——————-

ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.

           — + —

Spread the love

About Yuva Bharatha

Check Also

ಈ ಭವ್ಯ ಕಾರ್ಯಕ್ರಮ ಜನರ ಮನ,ಮನಗಳಲ್ಲಿ ಮನೆ ಮಾಡಿದೆ. ಸಹಸ್ರಾರು ವಿದ್ಯಾರ್ಥಿಗಳ ದಾರಿ ದೀಪವಾಗಿದೆ-ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಕೊಡ್ಲಿ

Spread the loveಈ ಭವ್ಯ ಕಾರ್ಯಕ್ರಮ ಜನರ ಮನ,ಮನಗಳಲ್ಲಿ ಮನೆ ಮಾಡಿದೆ. ಸಹಸ್ರಾರು ವಿದ್ಯಾರ್ಥಿಗಳ ದಾರಿ ದೀಪವಾಗಿದೆ-ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ …

Leave a Reply

Your email address will not be published. Required fields are marked *

two × 1 =