Breaking News

ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯಧನ ವಿತರಿಸಿದ-ಶಾಸಕ ರಮೇಶ ಜಾರಕಿಹೊಳಿ!!

Spread the love

ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯಧನ ವಿತರಿಸಿದ-ಶಾಸಕ ರಮೇಶ ಜಾರಕಿಹೊಳಿ!!

 

ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿAದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು.

೪ ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು ೧೯ಲಕ್ಷ ರೂ ಮೊತ್ತದ ಸಹಾಯ ಚೇಕ್, ೬ಜನ ಫಲಾನುಭವಿಗಳಿಗೆ ಒಟ್ಟು ೪ಲಕ್ಷ ಮೊತ್ತದ ರಾಸು ವಿಮೆ ಚೇಕ ಹಾಗೂ ೧೩ಜನ ಫಲಾನುಭವಿಗಳಿಗೆ ಒಟ್ಟು ೧೯ಲಕ್ಷ ಮೊತ್ತದ ರೈತ ಕಲ್ಯಾಣ ಚೇಕಗಳನ್ನು ಶಾಸಕರು ಹಾಲು ಉತ್ಪಾದಕ ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಹಾಲು ಒಕ್ಕೂಟದ ನಿರ್ದೇಶಕ ಎಮ್ ಬಿ ಪಾಟೀಲ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ, ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಗೋಕಾಕ ಕೆಎಮ್‌ಎಫ್ ಕೇಂದ್ರ ಅಧಿಕಾರಿ ಎಸ್ ಬಿ ಕರಬನ್ನವರ, ಮೂಡಲಗಿ ಕೆಎಮ್‌ಎಫ್ ಕೇಂದ್ರ ಅಧಿಕಾರಿ ರವಿ ತಳವಾರ, ವಿಸ್ತರಣಾಧಿಕಾರಿ ವಿಠ್ಠಲ ಲೋಕೂರೆ, ಸಚೀನ ಪಡದಲ್ಲಿ, ಪಶುವೈದ್ಯರಾದ ಪ್ರಕಾಶ ಬೆಳಗಲಿ, ಈರಣ್ಣ ಕೌಜಲಗಿ ಸೇರಿದಂತೆ ಫಲಾನುಭವಿಗಳು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

5 × five =