Breaking News

ಸಿಎಂ ವಿರುದ್ದ ಸ್ಪರ್ಧೆಗೆ ಸಜ್ಜಾದ ಈ ವ್ಯಕ್ತಿಗೆ 234 ನೇ ಚುನಾವಣೆ !

Spread the love

ಸಿಎಂ ವಿರುದ್ದ ಸ್ಪರ್ಧೆಗೆ ಸಜ್ಜಾದ ಈ ವ್ಯಕ್ತಿಗೆ 234 ನೇ ಚುನಾವಣೆ !

ಯುವ ಭಾರತ ಸುದ್ದಿ ಹಾವೇರಿ :
ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕೆ. ಪದ್ಮರಾಜನ್ ಎಂಬುವರು ಸ್ಪರ್ಧಿಸುತ್ತಿದ್ದಾರೆ.

ಗುರುವಾರ ನಾಮಪತ್ರ ಸಲ್ಲಿಸುವ ಮೂಲಕ ಕೆ . ಪದ್ಮರಾಜನ್ ಅವರು ಎದುರಿಸುತ್ತಿರುವ 234 ನೇ ಚುನಾವಣೆ ಇದಾಗಿದೆ . ಇವರ ಈ ಸಾಧನೆ ಲಿಮ್ನಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ . ಕೆ . ಪದ್ಮರಾಜನ್ ತಮಿಳುನಾಡಿನ ಸೇಲಂನ ಮೆಟ್ಟೂರು ಮೂಲದವರು.
ಎಂಬಿಎ ಪದವೀಧರರಾಗಿದ್ದಾರೆ. ಇವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.

ಕೆ.ಪದ್ಮರಾಜನ್ ಅವರು ಮೆಟ್ಟೂರಿನಲ್ಲಿ ಸ್ವಂತ ಉದ್ಯೋಗ ಮಾಡಿಕೊಂಡಿದ್ದಾರೆ. ನಾನು ಹೋಮಿಯೋಪತಿ ವೈದ್ಯ ಎಂದು ಹೇಳಿಕೊಂಡಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

eighteen − 12 =