ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದೆ-ಶ್ರೀಮತಿ ಸುವರ್ಣಾ ಜಾರಕಿಹೊಳಿ
ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ವಿಜ್ಞಾನಿಗಳಾಗುವಂತೆ ಲಕ್ಷಿö್ಮÃ ಏಜ್ಯಕೇಷನ ಟ್ರಸ್ಟನ ವೈಸ್ ಚೇರಮನ ಶ್ರೀಮತಿ ಸುವರ್ಣಾ ಭೀಮಶಿ ಜಾರಕಿಹೊಳಿ ಹೇಳಿದರು.
ಅವರು, ಮಂಗಳವಾರದAದು ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದ ನಿಮಿತ್ಯ ಹಮ್ಮಿಕೊಂಡ ವಿವಿಧ ವಸ್ತು ಪ್ರದರ್ಶನಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಗೋಕಾಕ: ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದ ನಿಮಿತ್ಯ ಹಮ್ಮಿಕೊಂಡ ವಿವಿಧ ವಸ್ತು ಪ್ರದರ್ಶನಗಳನ್ನು ಉದ್ಘಾಟಿಸುತ್ತಿರುವದು.
ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲೆ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಂಡು ಸಂಶೋಧಕರಾಗಿ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದು ಅದನ್ನು ಗುರುತಿಸಿ ಸೂಕ್ತ ವೇದಿಕೆಯಲ್ಲಿ ಪ್ರೋತ್ಸಾಹಿಸಿ ಪ್ರತಿಭಾನ್ವಿತರಾಗಿರೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳಾದ ಡಾ.ಎ ಬಿ ಪಾಟೀಲ, ಡಾ.ಐ ಎಸ್ ಪವಾರ, ಡಾ.ಜಿ ಆರ್ ನಿಡೋಣಿ, ಅರುಣ ಪೂಜೇರ, ಎಚ್ ಎಸ್ ಅಡಿಬಟ್ಟಿ, ಪಿ ಡಿ ಖಂಡ್ರಟ್ಟಿ, ಎ ಎಮ್ ಸರಕಾವಸ, ಎಚ್ ವಿ ಪಾಗ್ನೀಸ, ಪಿ ವಿ ಚಚಡಿ ಇದ್ದರು.
YuvaBharataha Latest Kannada News