Breaking News

ರಮೇಶ ಜಾರಕಿಹೊಳಿ ಅವರಿಂದ ಕೊರೋನಾ ವಾರಿರ‍್ಸಗೆ ರಕ್ಷಣಾ ಕೀಟ್‌ಗಳ ವಿತರಣೆ.!

Spread the love

ರಮೇಶ ಜಾರಕಿಹೊಳಿ ಅವರಿಂದ ಕೊರೋನಾ ವಾರಿರ‍್ಸಗೆ ರಕ್ಷಣಾ ಕೀಟ್‌ಗಳ ವಿತರಣೆ.!

ಯುವಭಾರತ ಸುದ್ದಿಮನೆ
ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯತ್, ನಗರಸಭೆ, ಪುರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಪತ್ರಕರ್ತರಿಗೆ ಸಾನಿಟೈಜರ, ಮಾಸ್ಕ, ಹ್ಯಾಂಡ್ ಗ್ಲೋಜ್, ಫೇಸ ಸೀಲ್ಡಗಳನೊಳಗೊಂಡ ಕೋರೋನಾ ರಕ್ಷಣಾ ಕಿಟಗಳನ್ನು ಬುಧವಾರದಂದು ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಟಿ.ಆರ್.ಕಾಗಲ, ಸುರೇಶ ಸನದಿ, ಲಕ್ಷೀಕಾಂತ ಎತ್ತಿನಮನಿ, ಕೆಂಪಣ್ಣ ಮೈಲನ್ನವರ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನನ್ನವರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

2 + 18 =