Breaking News

ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ ನಾಳೆ.!

Spread the love

ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ ನಾಳೆ.!

ಯುವ ಭಾರತ ಸುದ್ದಿ  ಗೋಕಾಕ: ನಗರದ ಶ್ರೀ ಬನಶಂಕರಿ ಜಾತ್ರಾ ಮಹೋತ್ಸವವು ದಿನಾಂಕ 16 ರಂದು ಜರುಗಲಿದೆ. ಬುಧವಾರ ಮುಂಜಾನೆ ಬನಶಂಕರಿ ದೇವಿಗೆ ರುದ್ರಾಭಿಷೇಕ,ಅಲಂಕೃತ ಬುತ್ತಿ ಪೂಜೆ ನಡೆಯುವುದು. ಮಧ್ಯಾಹ್ನ ಪುರಜನರಿಂದ ನೈವೈದ್ಯ ಹಾಗೂ ಮುತ್ತೈದೆಯರಿಂದ ಉಡಿ ತುಂಬುವ ಕಾರ್ಯಕ್ರಮ, ಸಂಜೆ 7ಘಂಟಗೆ ಸಕಲ ವಾದ್ಯ ವೈಭವಗಳೊಂದಿಗೆ ರಥೋತ್ಸವ ಜರುಗಿಲಿದೆ ಜಾತ್ರಾಮಹೋತ್ಸವದ ನಿಮಿತ್ಯ ತರಕಾರಿಗಳಿಂದ ದೇವಿಯನ್ನು ಅಲಂಕಾರ ಗೊಳಿಸಲಾಗಿತ್ತು.
ಈ ಜಾತ್ರಾ ಮಹೋತ್ಸವಕ್ಕೆ ಭಕ್ತರು ಕೊವಿಡ ನಿಯಮ ಪಾಲನೆಯೊಂದಿಗೆ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರಾರಾಗಬೇಕೆಂದು ಶ್ರೀ ಬನಶಂಕರಿ ದೇವಿ ಟ್ರಸ್ಟ್ ಕಮಿಟಿ, ಶ್ರೀ ರಾಮಲಿಂಗೇಶ್ವರ ಟ್ರಸ್ಟ್ ಕಮಿಟಿ ಹಾಗೂ ಯುವ ಮಂಡಲ ಮತ್ತು ಮಹಿಳಾ ಮಂಡಲದವರು ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

sixteen + 6 =