Breaking News

ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ.!

Spread the love

ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ.!


ಗೋಕಾಕ: ತಾಲೂಕಾಡಳಿತ, ನಗರಸಭೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ ಸ್ವಿಕರಿಸುವ ಕಾರ್ಯಕ್ರಮ ನಡೆಯಿತು.
ಪೌರಾಯುಕ್ತ ಶಿವಾನಂದ ಹಿರೇಮಠ, ಶಿಶು ಅಭಿವ್ರದ್ಧಿ ಯೋಜನಾಧಿಕಾರಿ ಜಯಶ್ರೀ ಶಿಲವಂತ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ಹನಮಂತ ದುರ್ಗನ್ನವರ, ಬಿಜೆಪಿ ಅಧ್ಯಕ್ಷ ಭೀಮಶಿ ಭರಮನ್ನವರ ಸೇರಿದಂತೆ ನಗರಸಭೆ ಸದಸ್ಯರು, ಅಂಗಣವಾಡಿ ಕಾರ್ಯಕರ್ತೆಯರು ಇತರರು ಇದ್ದರು.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

8 − 6 =