Breaking News

ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ.!

Spread the love

ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ.!


 ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ ಸಾವಿರಾರು ಭಕ್ತಸಮೂಹದೊಂದಿಗೆ ಅದ್ದೂರಿಯಾಗಿ ಜರುಗಿತು.
ಶ್ರೀ ಅಡವಿಸಿದ್ದೇಶ್ವರ ರಥಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಜಿ ಪೂಜೆ ನೆರವೆರಿಸುವ ಮೂಲಕ ರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಯಚೂರು ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು, ಈ ಸಂದರ್ಭದಲ್ಲಿ ರಾಯಚೂರು ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು, ಯಳಸೂರು ಚನ್ನಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಅರಳಿಕಟ್ಟಿಯ ವಿರಕ್ತಮಠದ ಶಿವಮೂರ್ತಿ ದೇವರು, ತಾರೀಹಾಳದ ಅಡವೀಶದೇವರು, ಬಸವರಾಜಸ್ವಾಮಿಗಳು ಕಪ್ಪಾರಹಟ್ಟಿ, ವಿಶ್ವನಾಥದೇವರು, ರೇಣುಕದೇವರು, ಶಿವಶರಣ ದೇವರು, ಚರಮೂರ್ತಿದೇವರು, ಚನ್ನವೀರದೇವರು ಅನೇಕ ಮಠಾಧಿಶರು ಭಾಗವಹಿಸಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

3 × three =