Breaking News

ಪುರಸಭೆ ಉಪಾಧ್ಯಕ್ಷ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನ ಇಮ್ರಾನ್ ಜಮಾದಾರ ಆಯ್ಕೆ.!

Spread the love

ಪುರಸಭೆ ಉಪಾಧ್ಯಕ್ಷ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನ ಇಮ್ರಾನ್ ಜಮಾದಾರ ಆಯ್ಕೆ.!


ಗೋಕಾಕ: ತಾಲೂಕಿನ ಕೊಣ್ಣೂರ ಪುರಸಭೆ ಉಪಾಧ್ಯಕ್ಷ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತು ಸ್ಥಾಯಿ ಸಮಿತಿ ಚೇರಮನ ಸ್ಥಾನಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಸಲಹೆಯಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗರ್ಶನದಲ್ಲಿ ಅವಿರೋಧ ಆಯ್ಕೆ ಪ್ರಕ್ರೀಯೆ ಜರುಗಿದೆ.
ಕೊಣ್ಣೂರು ಪುರಸಭೆ ಉಪಾಧ್ಯಕ್ಷರಾಗಿ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನರಾಗಿ ಇಮ್ರಾನ್ ಜಮಾದಾರ ಅವಿರೋಧವಾಗಿ ಆಯ್ಕೆಯಾದರು. ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಗೆ ಭೇಟಿ ನೀಡಿದ ಆಯ್ಕೆಯಾದ ಅಭ್ಯರ್ಥಿಗಳು ಶಾಸಕರನ್ನು ಆತ್ಮೀಯವಾಗಿ ಸತ್ಕರಿಸಿ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಣ್ಣೂರ ಪುರಸಭೆ ಅಧ್ಯಕ್ಷೆ ಮಂಗಲ ತೇಲಿ, ಪ್ರಕಾಶ ಕರನಿಂಗ, ವಿನೋದ ಕರನಿಂಗ, ಅಟಲ ಕಡಲಗಿ, ಕುಮಾರ ಕೊಣ್ಣೂರ, ರಾಮಲಿಂಗ ಮಗದುಮ, ಮಲ್ಲಪ್ಪ ಹುಕ್ಕೇರಿ, ಮಲ್ಲು ಗುಡ್ಡಾಕಾಯು, ವಿಕ್ಕಿ ಪವಾರ, ಯಲ್ಲಪ್ಪ ಗಾಡಿವಡ್ಡರ, ಸಾವಂತ ತಳವಾರ, ಕಾಡು ಗುಡ್ಡಾಕಾಯು, ಭಾನು ಜಮಾದಾರ, ಸೇರಿದಂತೆ ಕೊಣ್ಣೂರ ಪುರಸಭೆ ಸದಸ್ಯರು, ಮುಖಂಡರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

10 − two =