ಶ್ರೀ ಸಿದ್ದರಾಮೇಶ್ವರ ಜಯಂತಿ!

ಗೋಕಾಕ ನಗರದ ಕೊಳವಿ ಹನುಮಾನ ಮಂದಿರದ ಬಳಿ ಶಿವ ಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾಗವಹಿಸಿ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು ಇತರರು
Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ್ಸ್ ಕಾಲನಿ …