ಶ್ರೀ ಸಿದ್ದರಾಮೇಶ್ವರ ಜಯಂತಿ!

ಗೋಕಾಕ ನಗರದ ಕೊಳವಿ ಹನುಮಾನ ಮಂದಿರದ ಬಳಿ ಶಿವ ಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾಗವಹಿಸಿ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು ಇತರರು
Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …