Breaking News

ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.!

Spread the love

ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.!


ಗೋಕಾಕ: 75 ನೇ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಸ್ಫರ್ಧಾ ಗೋಕಾಕ ಕೋಚಿಂಗ ಸೆಂಟರನಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ ಸ್ಪರ್ಧಾತ್ಮಕ ತರಬೇತಿ ಶಿಭಿರವನ್ನು ದಿ.೪ರ ರವಿವಾರದಂದು ಬೆಳಿಗ್ಗೆ 11ಗಂಟೆಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ.
ಶಾಸಕ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಓ, ಪಿಸಿ, ಆರ್ಮಿ, ಎಸ್‌ಎಸ್‌ಸಿ, ಕೆಪಿಟಿಸಿಎಲ್ ಸೇರಿ ಇನ್ನುಳಿದ ಸ್ಫರ್ಧಾತ್ಮಕ ಪರೀಕ್ಷೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ತರಬೇತಿ ಶಿಭಿರ ಹಮ್ಮಿಕೊಳ್ಳಲಾಗಿದೆ.
ತರಬೇತಿ ಶಿಭಿರದಲ್ಲಿ 2೦೦ ಜನ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದು, ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳು ಈ ತರಬೇತಿಯ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!

Spread the loveಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.! ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ …

Leave a Reply

Your email address will not be published. Required fields are marked *

eight + 19 =