Breaking News

ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ..!

Spread the love

ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ..!


ಗೋಕಾಕ: ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರವಿವಾರದಂದು ವಿತರಿಸಿದರು.
ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಅರ್ಹ ಫಲಾನುಭವಿಗಳಿಗೆ ೩.೩೦ಲಕ್ಷ ರೂ ಮತ್ತು ಇತರೆ ಫಲಾನಿಭವಿಗಳಿಗೆ ೨.೭೦ಲಕ್ಷ ರೂಗಳಂತೆ ಒಟ್ಟು ೭೫ ಫಲಾನಿಭವಿಗಳಿಗೆ ನಿರ್ಮಾಣ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಸಹಾಯಕ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ, ಪುರಸಭೆ ಸದಸ್ಯರುಗಳಾದ ಪ್ರಕಾಶ ಕರನಿಂಗ, ಅಶೋಕ ಕುಮಾರನಾಯ್ಕ, ಧನ್ಯಕುಮಾರ ಮೇಗೇರಿ, ಕುಮಾರ ಕೊಣ್ಣೂರ, ಸಾವಂತ ತಳವಾರ, ಗೂಳಪ್ಪ ಅಸುದೆ, ಬಾನು ಜಮಾದಾರ, ರಜಿಯಾ ಹೊರಕೇರಿ, ಶಾಂತವ್ವ ಗುಡ್ಡಾಕಾಯು, ಇಮ್ರಾನ ಜಮಾದಾರ, ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

two × one =