Breaking News

ಕೊಳವಿ ಬಸವಣ್ಣ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ರಮೇಶ ಜಾರಕಿಹೊಳಿ ಭಾಗಿ.!

Spread the love

ಕೊಳವಿ ಬಸವಣ್ಣ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ರಮೇಶ ಜಾರಕಿಹೊಳಿ ಭಾಗಿ.!


ಗೋಕಾಕ: ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಧಾನ, ಧರ್ಮಾದಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾರ್ಥಕ ಬದುಕು ಕಂಡುಕೊAಡು ಜೊತೆಗೆ ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯಬಹುದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ತಾಲೂಕಿನ ಕೊಳವಿ ಗ್ರಾಮದ ಶ್ರೀ ಬಸವಣ್ಣ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಮಾತನಾಡಿ, ಸಮಾಜದಲ್ಲಿ ದ್ವೇಷ ಅಸೂಯೆ ಬಿಟ್ಟು ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆಯೊಂದಿಗೆ ಜೀವನ ಸಾಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರುಗಳಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಕೊಳವಿ ಗ್ರಾಮ ಪಂಚಾಯತ ಸದಸ್ಯರು, ಗ್ರಾಮದ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

16 + 11 =