Breaking News

ಮುಸ್ಲಿಂ ಸಮಾಜದಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

Spread the love

ಮುಸ್ಲಿಂ ಸಮಾಜದಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!


ಗೋಕಾಕ: ಅಂಜುಮನ ಕಮೀಟಿಯ ಅಧ್ಯಕ್ಷ ಜಾವೇದ ಗೋಕಾಕ ಅವರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಶಾಸಕ ಕಚೇರಿಯಲ್ಲಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಬ್ಬಾಸ ದೇಸಾಯಿ, ಡಾ. ಜಮಾದಾರ, ಬುಡ್ಡೆಸಾಬ ಶಭಾಶಖಾನ, ಹಾಜಿ ಘಪರ್, ಜಾಕೀರ ಕುಡಚಿಕರ, ರಫೀಕ ಗೂಡವಾಲೆ, ಇಸ್ಮಾಯಿ ಜಮಾದಾರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

three × four =