Breaking News

ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ

Spread the love

ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ

ಬೆಳಗಾವಿ :
ನಗರದ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿತ ಶ್ರೀ ಕೃಷ್ಣದೇವರ ಒಂಬತ್ತನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ಮೇ 8 ರಂದು ನಡೆಯಲಿದೆ.
ಶ್ರೀ ಕೃಷ್ಣ ದೇವರಿಗೆ ಪ್ರಾತಃ ಉಷಾ ಕಾಲ ಪೂಜೆ, ತತ್ವಹೋಮ, ಪ್ರಾರ್ಥನೆ, ಶ್ರೀ ಕೃಷ್ಣ ಮಂತ್ರ ಹೋಮ, ಕಲಶಾಧಿವಾಸ, ವಿಶೇಷ ಕಲಾಭಿಭಿಷೇಕ, ಮಂತ್ರಾಕ್ಷತೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

11 − 2 =