Breaking News

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

Spread the love

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!


ಗೋಕಾಕ: ತಾಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಠದ ೨೧ ನೇ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಅಶೋಕ ಗೋಣಿ, ಶಂಕರ ಒಣಕಿ, ಕಿರಣ ಗೋಣಿ, ರಾಮಸಿದ್ಧ ನಾಗನೂರ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಿರಿಯರು ಇತರರು ಇದ್ದರು.


Spread the love

About Yuva Bharatha

Check Also

ಕಾಂಗ್ರೆಸ್ ಅಭ್ಯರ್ಥಿಪರ ಹಣ ಹಂಚಿಕೆ ಡಾ.ಮಹಾಂತೇಶ ಕಡಾಡಿ ಸೇರಿ ಆರು ಜನರನ್ನು ಪೋಲಿಸರಿಗೆ ಒಪ್ಪಿಸಿದ ಅಂಕಲಗಿ ಗ್ರಾಮಸ್ಥರು..!

Spread the loveಅಂಕಲಗಿ ಗ್ರಾಮದಲ್ಲಿ 25ಲಕ್ಷಕ್ಕೂ ಹೆಚ್ಚಿನ ಹಣವನ್ನು ಹಂಚುತ್ತಿದ್ದ ಕಾಂಗ್ರೇಸ್ ಅಭ್ಯರ್ಥಿಯ ಬೆಂಬಲಿಗರು. ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ …

Leave a Reply

Your email address will not be published. Required fields are marked *

three + 3 =