Breaking News

1.ಕೋಟಿ ವೆಚ್ಚದ ಜೆಜೆಎಮ್ ಕುಡಿಯುವ ನೀರು ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

Spread the love

1.ಕೋಟಿ ವೆಚ್ಚದ ಜೆಜೆಎಮ್ ಕುಡಿಯುವ ನೀರು ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಗುರುವಾರದಂದು ನಗರದಿಂದ ಸಮೀಪದ ಶಿಂಗಳಾಪುರ ಗ್ರಾಮದಲ್ಲಿ 1.ಕೋಟಿ ವೆಚ್ಚದ ಜೆಜೆಎಮ್ ಕುಡಿಯುವ ನೀರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಲೋಳಸೂರ ಗ್ರಾಪಂ ಅಧ್ಯಕ್ಷ ರಶೀದಹ್ಮದ ಪೀರಜಾದೆ, ಶಮಶುದ್ದಿನ ಮುಲ್ಲಾ, ಮಾಯಪ್ಪ ಮುತ್ತೆಪ್ಪಗೋಳ, ಭೀಮಶಿ ಈರಪ್ಪಗೋಳ, ಸುರೇಶ ಬಾರ್ಕಿ, ಭೀಮಶಿ ಜಂಗನವರ, ಅಪ್ಪಣ್ಣ ಮಾಳಂಗಿ, ಈಶ್ವರ ಮಾಡಲಗಿ ಸೇರಿದಂತೆ ಗ್ರಾಮದ ಹಿರಿಯರು ಇತರರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

four × 5 =