ಕರುಳರಿಕೆ
——————-
ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.
— + —
Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …