Breaking News

ಕರುಳರಿಕೆ

Spread the love

ಕರುಳರಿಕೆ

——————-

ಎಂಥ
ಅಂಟಿನ
ನಂಟಿರಬೇಕು
ಕರುಳಿನ
ಗಂಟಿಗೆ?
ಕತ್ತರಿಸಿ
ಬೇರ್ಪಟ್ಟರೂ,
ಕಾಣದೆ
ಹೊಸೆದು
ಸೇರಿಸುತ್ತದೆ
ಹೃದಯಗಳ,
ಕಗ್ಗಂಟಿಗೆ.
———————-

ಡಾ. ಬಸವರಾಜ ಸಾದರ.

           — + —

Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

four × 2 =