Breaking News

19ಕೋಟಿ ರೂವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.!

Spread the love

19ಕೋಟಿ ರೂವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.!


ಗೋಕಾಕ: ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ 19ಕೋಟಿ ರೂಪಾಯಿ ವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ತಾಲೂಕಿನ ಡುಂಉರುಬಿನಹಟ್ಟಿ ಗ್ರಾಮದಲ್ಲಿ ಮಂಗಳವಾರದ0ದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ತಾಲೂಕಿನ ದುಂಡಾನಟ್ಟಿ ಗ್ರಾಮದ ಹಳ್ಳಕ್ಕೆ ೨ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಕೊಳವಿ ಗ್ರಾಮದ ಗೂಳಿ ಬಸವೇಶ್ವರ ದೇವಸ್ಥಾನದ ಹತ್ತಿರದ ಹಳ್ಳಕ್ಕೆ 2ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಬೆಣಚಿನಮರ್ಡಿ(ಕೊ) ಗ್ರಾಮದ ಹಳ್ಳಕ್ಕೆ 2ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಡುಂ ಉರುಬಿನಹಟ್ಟಿ ಗ್ರಾಮದ ಬಳ್ಳಾರಿ ಹಳ್ಳಕ್ಕೆ 2ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಮಮದಾಪೂರ ಗ್ರಾಮದ ಹಳ್ಳಕ್ಕೆ 2ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಪಾಮಲದಿನ್ನಿ ಹತ್ತಿರದ ಹಳ್ಳಕ್ಕೆ 3ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಮರಡಿಶಿವಾಪೂರ ಗ್ರಾಮದ ಹಳ್ಳಕ್ಕೆ 1ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಅಂಕಲಗಿ ಗ್ರಾಮದ ಹಳ್ಳಕ್ಕೆ 2ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಅಂಕಲಗಿ ಗ್ರಾಮದ ಶ್ರೀ ಅಡವಿಸಿದ್ಧೇಶ್ವರ ದೇವಸ್ಥಾನದ ಹತ್ತಿರದ ಬಳ್ಳಾರಿ ನಾಲೆಗೆ ಬ್ರೀಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಒಟ್ಟು ೧೯ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿ ಅತಿ ಶೀಘ್ರದಲ್ಲೆ ಕಾಮಗಾರಿ ಕೈಗೆತ್ತಿಕೊಂಡು ಅಭಿವೃದ್ಧಿ ಪಡಿಸಲಾಗುವದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಮುನ್ನಾ ದೇಸಾಯಿ, ನಾಗರಾಜ ಹುಬ್ಬಳ್ಳಿ, ಬಸವಂತಪ್ಪ ಹೊಸೂರ, ಚಿನ್ನಯ್ಯ ಹಿರೇಮಠ, ಬಿ ಬಿ ಬೆಣ್ಣಿ, ಬಸವರಾಜ ಕೊಪ್ಪದ, ಎಸ್ ಎಸ್ ಮೆಳವಂಕಿ, ಜಯಭೀಮ P್ಪಡಿಯವರ ಸೇರಿದಂತೆ ಡುಂಉರಬಿನಹಟ್ಟಿ ಗ್ರಾಮಸ್ಥರು ಇತರರು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

fifteen − ten =