Breaking News

ಬೆಳಗಾವಿ ಉತ್ತರದಲ್ಲಿ ಎಎಪಿಯಿಂದ ರಾಜು ಟೋಪಣ್ಣವರಗೆ ಟಿಕೆಟ್

Spread the love

ಬೆಳಗಾವಿ ಉತ್ತರದಲ್ಲಿ ಎಎಪಿಯಿಂದ ರಾಜು ಟೋಪಣ್ಣವರಗೆ ಟಿಕೆಟ್

ಯುವ ಭಾರತ ಸುದ್ದಿ ಬೆಳಗಾವಿ :
ಆಮ್ ಆದ್ಮಿ ಪಕ್ಷ ಕರ್ನಾಟಕ ವಿಧಾನಸಭೆಗೆ ತನ್ನ ಮೂರನೇ ಪಟ್ಟಿ ಪ್ರಕಟಿಸಿದೆ.

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ರಾಜು ಟೋಪಣ್ಣವರ, ನಿಪ್ಪಾಣಿಯಲ್ಲಿ ರಾಜೇಶ್ ಅಣ್ಣಸಾಹೇಬ ಬನವಣ್ಣ ಮತ್ತು ಸವದತ್ತಿಯಲ್ಲಿ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

sixteen − nine =