Breaking News

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

Spread the love

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

ಯುವ ಭಾರತ ಸುದ್ದಿ ದೆಹಲಿ :
ಪ್ರಧಾನಿ ನರೇಂದ್ರ ಮೋದಿ ಏ.24ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಆತ್ಮಹತ್ಯೆ ಬಾಂಬ್ ದಾಳಿ ಬೆದರಿಕೆ ಹಾಕಲಾಗಿದೆ.

ಅನಾಮಿಕ ವ್ಯಕ್ತಿ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಯಾಗಿದೆ. ಪ್ರಧಾನಿಗೆ ನಿಯೋಜಿಸಲಾಗಿರುವ ವಿವಿಐಪಿ ಭದ್ರತಾ ಪ್ಲಾನ್ ಮತ್ತು ಸಿಬ್ಬಂದಿ ವಿವರ ಸೋರಿಕೆಯಾಗಿದೆ. ರಾಜ್ಯ ಪೊಲೀಸರಿಂದ ಗಂಭೀರ ಭದ್ರತಾ ಲೋಪವಾಗಿರುವುದು ಬೆಳಕಿಗೆ ಬಂದಿದೆ. ಗುಪ್ತಚರ ಸಂಸ್ಥೆಗಳು ತನಿಖೆಯನ್ನು ತೀವ್ರಗೊಳಿಸಿವೆ.

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದಂತೆ ಆತ್ಮಾಹುತಿ ಬಾಂಬರ್ ಮೂಲಕ ಹತ್ಯೆ ಮಾಡಲಾಗುವುದು ಎಂಬ ಅಂಶ ಪತ್ರದಲ್ಲಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

16 + 20 =