Breaking News

ರಾಮದುರ್ಗ : ನಿಟ್ಟುಸಿರು ಬಿಟ್ಟ ಬಿಜೆಪಿ !

Spread the love

ರಾಮದುರ್ಗ : ನಿಟ್ಟುಸಿರು ಬಿಟ್ಟ ಬಿಜೆಪಿ !

ಬೆಳಗಾವಿ :
ರಾಮದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಹಾದಿ ಸುಗಮವಾಗಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿ ಚಿಕ್ಕ ರೇವಣ್ಣ ಅವರನ್ನು ವಿರೋಧಿಸಿ ನಾಮಪತ್ರ ಸಲ್ಲಿಸಿದ್ದ ಐವರು ಕೊನೆಗೂ ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ರಾಮದುರ್ಗದ ಹಾಲಿ ಶಾಸಕ ಮಹದೇವಪ್ಪ ಯಾದವಾಡ, ಮಲ್ಲಣ್ಣ ಯಾದವಾಡ, ಪಿ.ಎಫ್. ಪಾಟೀಲ ಮುಂತಾದವರು ಕೊನೆಗೂ ನಾಮಪತ್ರ ಹಿಂಪಡೆಯುವ ನಿರ್ಧಾರ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ತಲೆನೋವು ತುಸು ಕಡಿಮೆಯಾದಂತಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

1 × five =