Breaking News

ಬುಧವಾರ ಮೋದಿ ಮತ್ತೆ ಕರುನಾಡಿಗೆ

Spread the love

ಬುಧವಾರ ಮೋದಿ ಮತ್ತೆ ಕರುನಾಡಿಗೆ

ಮಂಗಳೂರು :
ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಕರಾವಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೋದಿ ಅವರು ಈ ಸಲ ಪ್ರಧಾನಿಯಾಗಿ ಮಾತ್ರ ಬರುತ್ತಿಲ್ಲ. ವಿಶ್ವದ ನಂಬರ್ ಒನ್ ನಾಯಕರಾಗಿ ಬರುತ್ತಿದ್ದಾರೆ. ಹೀಗಾಗಿ ಭಾರಿ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದು ಈ ಹಿಂದಿನ ಎಲ್ಲಾ ದಾಖಲೆ ಮೀರಿ ಸಮಾವೇಶ ಯಶಸ್ವಿಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಕೇಂದ್ರ ಸ್ಥಳವಾಗಿರುವ ಮೂಲ್ಕಿಯ ಕೊಲ್ನಾಡು ಬಳಿ ಬೆಳಿಗ್ಗೆ 10:30 ಕ್ಕೆ ಮೋದಿ ಅವರ ಸಮಾವೇಶ ನಡೆಯಲಿದೆ. ಉಭಯ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳಿಂದ ಲಕ್ಷಾಂತರ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ತಿಳಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fifteen − 11 =