Breaking News

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

Spread the love

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

ಗೋಕಾಕ: ಕನ್ನಡಪ್ರಭ ಪತ್ರಿಕೆ ಮತ್ತು ಎಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ಕೊಡಮಾಡುವ “ಹೆಲ್ತ್‌ಕೇರ್ ಎಕ್ಸಲೆನ್ಸ್” ಪ್ರಶಸ್ತಿಗೆ ಸ್ಥಳೀಯ ವೈದ್ಯ ದಂಪತಿಗಳಾದ ಡಾ.ಮಂಗಲಾ ಮೋಹನ ಕಮತ ಹಾಗೂ ಪತಿ ಡಾ.ಮೋಹನ ಕಮತ ಆಯ್ಕೆಯಾಗಿದ್ದಾರೆ.
      ಜುಲೈ 29 ರ ಸಂಜೆ ಬೆಂಗಳೂರಿನ “ದಿ ಲಲಿತ್ ಅಶೋಕ ಹೊಟೇಲ”ನಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ.

Spread the love

About Yuva Bharatha

Check Also

ಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ.

Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …

Leave a Reply

Your email address will not be published. Required fields are marked *

14 − five =