Breaking News

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

Spread the love

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

ಗೋಕಾಕ: ಕನ್ನಡಪ್ರಭ ಪತ್ರಿಕೆ ಮತ್ತು ಎಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ಕೊಡಮಾಡುವ “ಹೆಲ್ತ್‌ಕೇರ್ ಎಕ್ಸಲೆನ್ಸ್” ಪ್ರಶಸ್ತಿಗೆ ಸ್ಥಳೀಯ ವೈದ್ಯ ದಂಪತಿಗಳಾದ ಡಾ.ಮಂಗಲಾ ಮೋಹನ ಕಮತ ಹಾಗೂ ಪತಿ ಡಾ.ಮೋಹನ ಕಮತ ಆಯ್ಕೆಯಾಗಿದ್ದಾರೆ.
      ಜುಲೈ 29 ರ ಸಂಜೆ ಬೆಂಗಳೂರಿನ “ದಿ ಲಲಿತ್ ಅಶೋಕ ಹೊಟೇಲ”ನಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ.

Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

eight + 10 =